ಸಚಿವ ಸಂತೋಷ ಲಾಡ್ ಹುಟ್ಟುಹಬ್ಬ ನಿಮಿತ್ಯ ಹಣ್ಣು ಹಂಪಲು ವಿತರಣೆ
Distribution of fruits on the occasion of Minister Santhosh Lad's birthday
ಶಿಗ್ಗಾವಿ 27 :ಕಾರ್ಮಿಕ ಸಚಿವ ಸಂತೋಷ ಲಾಡ್ಅವರ ಹುಟ್ಟು ಹಬ್ಬದ ಅಂಗವಾಗಿ ಹೆಸ್ಕಾಂ ಆಧ್ಯಕ್ಷ ಸೈಯದ್ಅಜ್ಜಿಂಪೀರಖಾದ್ರಿಯವರ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟ್ಟಣದ ಸರ್ಕಾರಿಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿರವಿ ಕೋಣಪ್ಪನವರ, ಅಣ್ಣಪ್ಪ ನಡಟ್ಟಿ, ಅಣ್ಣಪ್ಪ ಲಮಾಣಿ, ಮಾಲಿಂಗಪ್ಪಕುಂಬಾರ, ನಿಂಗಪ್ಪ ಬಂಡಿವಡ್ಡರ, ಬಾಬಾಹುಸೇನ ಗೌಡಗೇರಿ, ಜಾಕೀರ ಪರಾಶ, ಮಹ್ಮದ ಶಫಿಕೊಲ್ಲಾಪೂರ, ಗೋಪಾಲಸ್ವಾಮಿ ಬಂಡಿವಡ್ಡರ, ಶ್ರೀಕಾಂತ ಅಜ್ಜಣ್ಣವರ, ಜಾಫರ ಬಾಗವಾನ, ಲಕ್ಷ್ಮೀಕಟ್ಟಿಮನಿ,ಫಯಾಜ ಸವಣೂರ, ಸಲಿಂ ಫಾರೋಕಿ, ಮಲ್ಲಿಕರೆಹಮಾನಕಾರಡಗಿ ಸೇರಿದಂತೆಕಾಂಗ್ರೆಸ್ ಮುಖಂಡರುಕಾರ್ಯಕರ್ತರುಅಭಿಮಾನಿಗಳು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 