ಸಚಿವ ಸಂತೋಷ ಲಾಡ್ ಹುಟ್ಟುಹಬ್ಬ ನಿಮಿತ್ಯ ಹಣ್ಣು ಹಂಪಲು ವಿತರಣೆ
Distribution of fruits on the occasion of Minister Santhosh Lad's birthday
ಶಿಗ್ಗಾವಿ 27 :ಕಾರ್ಮಿಕ ಸಚಿವ ಸಂತೋಷ ಲಾಡ್ಅವರ ಹುಟ್ಟು ಹಬ್ಬದ ಅಂಗವಾಗಿ ಹೆಸ್ಕಾಂ ಆಧ್ಯಕ್ಷ ಸೈಯದ್ಅಜ್ಜಿಂಪೀರಖಾದ್ರಿಯವರ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟ್ಟಣದ ಸರ್ಕಾರಿಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿರವಿ ಕೋಣಪ್ಪನವರ, ಅಣ್ಣಪ್ಪ ನಡಟ್ಟಿ, ಅಣ್ಣಪ್ಪ ಲಮಾಣಿ, ಮಾಲಿಂಗಪ್ಪಕುಂಬಾರ, ನಿಂಗಪ್ಪ ಬಂಡಿವಡ್ಡರ, ಬಾಬಾಹುಸೇನ ಗೌಡಗೇರಿ, ಜಾಕೀರ ಪರಾಶ, ಮಹ್ಮದ ಶಫಿಕೊಲ್ಲಾಪೂರ, ಗೋಪಾಲಸ್ವಾಮಿ ಬಂಡಿವಡ್ಡರ, ಶ್ರೀಕಾಂತ ಅಜ್ಜಣ್ಣವರ, ಜಾಫರ ಬಾಗವಾನ, ಲಕ್ಷ್ಮೀಕಟ್ಟಿಮನಿ,ಫಯಾಜ ಸವಣೂರ, ಸಲಿಂ ಫಾರೋಕಿ, ಮಲ್ಲಿಕರೆಹಮಾನಕಾರಡಗಿ ಸೇರಿದಂತೆಕಾಂಗ್ರೆಸ್ ಮುಖಂಡರುಕಾರ್ಯಕರ್ತರುಅಭಿಮಾನಿಗಳು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 