ಸಚಿವ ಸಂತೋಷ ಲಾಡ್ ಹುಟ್ಟುಹಬ್ಬ ನಿಮಿತ್ಯ ಹಣ್ಣು ಹಂಪಲು ವಿತರಣೆ
Distribution of fruits on the occasion of Minister Santhosh Lad's birthday
ಶಿಗ್ಗಾವಿ 27 :ಕಾರ್ಮಿಕ ಸಚಿವ ಸಂತೋಷ ಲಾಡ್ಅವರ ಹುಟ್ಟು ಹಬ್ಬದ ಅಂಗವಾಗಿ ಹೆಸ್ಕಾಂ ಆಧ್ಯಕ್ಷ ಸೈಯದ್ಅಜ್ಜಿಂಪೀರಖಾದ್ರಿಯವರ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟ್ಟಣದ ಸರ್ಕಾರಿಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿರವಿ ಕೋಣಪ್ಪನವರ, ಅಣ್ಣಪ್ಪ ನಡಟ್ಟಿ, ಅಣ್ಣಪ್ಪ ಲಮಾಣಿ, ಮಾಲಿಂಗಪ್ಪಕುಂಬಾರ, ನಿಂಗಪ್ಪ ಬಂಡಿವಡ್ಡರ, ಬಾಬಾಹುಸೇನ ಗೌಡಗೇರಿ, ಜಾಕೀರ ಪರಾಶ, ಮಹ್ಮದ ಶಫಿಕೊಲ್ಲಾಪೂರ, ಗೋಪಾಲಸ್ವಾಮಿ ಬಂಡಿವಡ್ಡರ, ಶ್ರೀಕಾಂತ ಅಜ್ಜಣ್ಣವರ, ಜಾಫರ ಬಾಗವಾನ, ಲಕ್ಷ್ಮೀಕಟ್ಟಿಮನಿ,ಫಯಾಜ ಸವಣೂರ, ಸಲಿಂ ಫಾರೋಕಿ, ಮಲ್ಲಿಕರೆಹಮಾನಕಾರಡಗಿ ಸೇರಿದಂತೆಕಾಂಗ್ರೆಸ್ ಮುಖಂಡರುಕಾರ್ಯಕರ್ತರುಅಭಿಮಾನಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 