ಮಕ್ಕಳು ಕೂಡಿಟ್ಟ ಹಣದಿಂದ ವೃದ್ಧ ದಂಪತಿಗಳಿಗೆ ದಿನಸಿ ವಿತರಣೆ
ಬಳ್ಳಾರಿ,ಏ.18: ಕರೋನಾ ವೈರಾಣು ಹರಡುವ ಭೀತಿ ಹಿನ್ನಲೆಯಲ್ಲಿ ಲಾಕ್ಡೌನ್ ಮಾಡಿರುವುದರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಅವರ ಪುತ್ರಿಯರಾದ ರೇಖಾ ಮತ್ತು ರಚನಾ ದಾಸಪ್ಪನವರ್ ತಾವು ಕೂಡಿಟ್ಟ ಹಣದಲ್ಲಿ ದಿನಸಿ ಖರೀದಿಸಿ ಶನಿವಾರ ಬಂಡಿಹಟ್ಟಿ ರಾಮನಗರದ ಗಂಗಪ್ಪ ಮತ್ತು ಗಂಗಮ್ಮ ಹೊಸೂರು ಎಂಬ ವೃದ್ಧ ದಂಪತಿಗಳಿಗೆ ವಿತರಿಸಲಾಯಿತು.
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ 