ಕೂಲಿಕಾಮರ್ಿಕರಿಗೆ ದಿನಸಿ ಸಾಮಾನು ವಿತರಣೆ
ಲೋಕದರ್ಶನ ವರದಿ
ಮೂಡಲಗಿ 06: ಕಾಮರ್ಿಕ ಇಲಾಖೆಯಿಂದ ಪಟ್ಟಣದಲ್ಲಿ ಇರುವ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಗಳನ್ನು ಗೋಕಾಕ ಕಾಮರ್ಿಕ ನಿರೀಕ್ಷಕ ಪಾಂಡುರಂಗ ಮಾವರಕರ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್ ಡೌನ್ನಿಂದಾಗಿ ಕಟ್ಟಡ ಕಾಮರ್ಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಕಾಮರ್ಿಕರು ಕೆಲಸವಿಲ್ಲದೇ ಕಂಗೆಟ್ಟು ಹೋಗಿದ್ದಾರೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತರಲಾಗದ ಪರಿಸ್ಥಿತಿ ನಿಮರ್ಾಣವಾಗಿದೆ ಈ ಉದ್ದೇಶದಿಂದ ಕಾಮರ್ಿಕ ಇಲಾಖೆಯೂ ರೇಶನ್ ಕಾಡರ್್ ಹೊಂದಿರದ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಟಗಳನ್ನು ನೀಡುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಮೂಡಲಗಿ ವೃತ್ತ ನಿರೀಕ್ಷಕ ವೆಂಕಟೇಶ ಮುರನಾಳ, ಪಿಎಸ್ಐ ಮಲ್ಲಿಕಾಜರ್ುನ ಸಿಂಧೂರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದಶರ್ಿ ಸುಭಾಸ ಗೊಡ್ಯಾಗೋಳ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 