ಕೂಲಿಕಾಮರ್ಿಕರಿಗೆ ದಿನಸಿ ಸಾಮಾನು ವಿತರಣೆ
ಲೋಕದರ್ಶನ ವರದಿ
ಮೂಡಲಗಿ 06: ಕಾಮರ್ಿಕ ಇಲಾಖೆಯಿಂದ ಪಟ್ಟಣದಲ್ಲಿ ಇರುವ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಗಳನ್ನು ಗೋಕಾಕ ಕಾಮರ್ಿಕ ನಿರೀಕ್ಷಕ ಪಾಂಡುರಂಗ ಮಾವರಕರ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್ ಡೌನ್ನಿಂದಾಗಿ ಕಟ್ಟಡ ಕಾಮರ್ಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಕಾಮರ್ಿಕರು ಕೆಲಸವಿಲ್ಲದೇ ಕಂಗೆಟ್ಟು ಹೋಗಿದ್ದಾರೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತರಲಾಗದ ಪರಿಸ್ಥಿತಿ ನಿಮರ್ಾಣವಾಗಿದೆ ಈ ಉದ್ದೇಶದಿಂದ ಕಾಮರ್ಿಕ ಇಲಾಖೆಯೂ ರೇಶನ್ ಕಾಡರ್್ ಹೊಂದಿರದ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಟಗಳನ್ನು ನೀಡುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಮೂಡಲಗಿ ವೃತ್ತ ನಿರೀಕ್ಷಕ ವೆಂಕಟೇಶ ಮುರನಾಳ, ಪಿಎಸ್ಐ ಮಲ್ಲಿಕಾಜರ್ುನ ಸಿಂಧೂರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದಶರ್ಿ ಸುಭಾಸ ಗೊಡ್ಯಾಗೋಳ ಮತ್ತಿತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 