ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಆರೋಗ್ಯ ಕಾರ್ಡ ವಿತರಣೆ
ಲೋಕದರ್ಶನ ವರದಿ
ಶಿರಹಟ್ಟಿ 07: ಸ್ಥಳೀಯ ಗ್ರಾಹಕರ ಸೇವಾ ಕೇಂದ್ರದಲ್ಲಿ ಆಯುಷ್ಮಾನ ಭಾರತ ಆರೋಗ್ಯ ಕನರ್ಾಟಕ ಕಾರ್ಡಗಳನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಶಿವಣ್ಣ ಎಸ್ ಅವರು ವಿತರಿಸಿದರು.
ಈ ಯೋಜನೆಯು ಗ್ರಾಹಕರಿಗೆ ಕೇವಲ ಹತ್ತು ಮತ್ತು 35 ರೂಪಾಯಿಗಳಲ್ಲಿ ವಾರ್ಷಿಕ ಆದಾಯ ಐದು ಲಕ್ಷದವರೆಗೆ ಇರುವವರಿಗೆ ಈ ಉಚಿತ ಆರೋಗ್ಯ ಸೇವೆಯನ್ನು ಪಡೆಯುವ ಅವಕಾಶವನ್ನು ಸರಕಾರ ನೀಢುತ್ತಿರುವುದು ಶ್ಲಾಘನೀಯ ಎಂದರು.
ಪಟ್ಟಣದ ವಿಶ್ವ ಕಂಪ್ಯೂಟರ್ ಅಕಾಡಮಿ ಸಿಎಸ್ಸಿ ಕೇಂದ್ರದಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಪ್ರಮುಖ ಯೋಜನೆಯಾದ ಈ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಬಡ ಜನತೆಗೆ ತುಂಬ ಅನುಕೂಲವಾಗಿದ್ದು ಸದರ ಯೋಜನೆಯನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ನುಡಿದರು.
ಜೆವಿಕೆ ಸಮನ್ವಯ ಅಧಿಕಾರಿ ಚಂದ್ರಕಲಾ, ವಿಶ್ವ ಕಂಪ್ಯೂಟರ್ ಅಕಾಡಮಿ ಅಧ್ಯಕ್ಷ ಬಸವರಾಜ ಸಂಗಪ್ಪಶೆಟ್ಟರ, ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಫಲಾನುಭವಿಗಳು ಉಪಸ್ತಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 