ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಆರೋಗ್ಯ ಕಾರ್ಡ ವಿತರಣೆ
ಲೋಕದರ್ಶನ ವರದಿ
ಶಿರಹಟ್ಟಿ 07: ಸ್ಥಳೀಯ ಗ್ರಾಹಕರ ಸೇವಾ ಕೇಂದ್ರದಲ್ಲಿ ಆಯುಷ್ಮಾನ ಭಾರತ ಆರೋಗ್ಯ ಕನರ್ಾಟಕ ಕಾರ್ಡಗಳನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಶಿವಣ್ಣ ಎಸ್ ಅವರು ವಿತರಿಸಿದರು.
ಈ ಯೋಜನೆಯು ಗ್ರಾಹಕರಿಗೆ ಕೇವಲ ಹತ್ತು ಮತ್ತು 35 ರೂಪಾಯಿಗಳಲ್ಲಿ ವಾರ್ಷಿಕ ಆದಾಯ ಐದು ಲಕ್ಷದವರೆಗೆ ಇರುವವರಿಗೆ ಈ ಉಚಿತ ಆರೋಗ್ಯ ಸೇವೆಯನ್ನು ಪಡೆಯುವ ಅವಕಾಶವನ್ನು ಸರಕಾರ ನೀಢುತ್ತಿರುವುದು ಶ್ಲಾಘನೀಯ ಎಂದರು.
ಪಟ್ಟಣದ ವಿಶ್ವ ಕಂಪ್ಯೂಟರ್ ಅಕಾಡಮಿ ಸಿಎಸ್ಸಿ ಕೇಂದ್ರದಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಪ್ರಮುಖ ಯೋಜನೆಯಾದ ಈ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಬಡ ಜನತೆಗೆ ತುಂಬ ಅನುಕೂಲವಾಗಿದ್ದು ಸದರ ಯೋಜನೆಯನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ನುಡಿದರು.
ಜೆವಿಕೆ ಸಮನ್ವಯ ಅಧಿಕಾರಿ ಚಂದ್ರಕಲಾ, ವಿಶ್ವ ಕಂಪ್ಯೂಟರ್ ಅಕಾಡಮಿ ಅಧ್ಯಕ್ಷ ಬಸವರಾಜ ಸಂಗಪ್ಪಶೆಟ್ಟರ, ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಫಲಾನುಭವಿಗಳು ಉಪಸ್ತಿತರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 