ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ
ಕೊಪ್ಪಳ 24: ಗಂಗಾವತಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪ್ರಸಕ್ತ ಸಾಲಿನ ಪಶುಭಾಗ್ಯ ಯೋಜನೆ ಅಡಿ "ಕರು ಸಾಕಾಣಿಕೆ" ಯೋಜನೆ ಫಲಾನುಭವಿಗಳಿಗೆ ಪಶು ಆಹಾರ, ಜಂತುನಾಶಕ ಮತ್ತು ಬಲವರ್ಧಕ ಔಷಧಿಗಳ ವಿತರಣೆ ಕಾರ್ಯಕ್ರಮವನ್ನು ಗಂಗಾವತಿಯಲ್ಲಿ ಆಯೋಜಿಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷ ಹೆಚ್ ವಿಶ್ವನಾಥರೆಡ್ಡಿ ಯವರು ಉದ್ಘಾಟಿಸಿದರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿ.ಪಂ ಸದಸ್ಯ ಅಮರೇಶ್ ಗೋನಾಳ್ ರವರು ಗಂಗಾವತಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 