ಕೇಜ್ರಿವಾಲ್ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಿಕೆ: ಮುಖ್ಯಮಂತ್ರಿ ಅತಿಶಿ ಆರೋಪ
Distribution of money by BJP in the constituency Kejriwal is contesting: Chief Minister Atishi alleg
ನವದೆಹಲಿ 25: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸ್ಪರ್ಧಿಸುತ್ತಿರುವ ನವದೆಹಲಿಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದು ದೆಹಲಿಯ ಮುಖ್ಯಮಂತ್ರಿ ಅತಿಶಿ ಇಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅತಿಶಿ, ಬಿಜೆಪಿಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರ ನಿವಾಸದಲ್ಲಿ ಸ್ಲಂ ಕ್ಲಸ್ಟರ್ಗಳ ಮಹಿಳೆಯರಿಗೆ ತಲಾ ₹1,110 ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕೋಟ್ಯಂತರ ರೂಪಾಯಿಗಳನ್ನು ಇರಿಸಲಾಗಿರುವ ಬಂಗಲೆಯ ಮೇಲೆ ದಾಳಿ ನಡೆಸುವಂತೆಯೂ ಅತಿಶಿ, ದೆಹಲಿ ಪೊಲೀಸ್, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ವಿನಂತಿಸಿದ್ದಾರೆ. ವರ್ಮಾ ಅವರನ್ನು ಬಂಧಿಸುವಂತೆ ಒತ್ತಾಯಿಸಿರುವ ಅವರು, ಚುನಾವಣಾ ಆಯೋಗಕ್ಕೆ ಎಎಪಿ ಔಪಚಾರಿಕ ದೂರನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ.
ನನ್ನ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಲಾಗಿದೆ ಎಂದು ಅರವಿಂದ ಕೇಜ್ರಿವಾಲ್ ಸಹ ಆರೋಪಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 