ಮುಂಗಾರು ಬಿತ್ತನೆ ಬೀಜಗಳ ವಿತರಣೆ
Distribution of monsoon sowing seeds
ಹುಬ್ಬಳ್ಳಿ ಮೇ.26: ತಾಲೂಕಿನ ಶಿರಗುಪ್ಪಿ ರೈತ ಸಂಪರ್ಕ ಕೇಂದ್ರದಲ್ಲಿಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಅವರು ಮುಂಗಾರು ಬಿತ್ತನೆ ಬೀಜಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇಲಾಖೆ ಅಧಿಕಾರಿಗಳಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಲ್ಲನಗೌಡ ಪಾಟೀಲ, ತಾಲೂಕ ಕೃಷಿಕ ಸಮಾಜದ ಅಧ್ಯಕ್ಷ ಗುರುನಾಥಗೌಡ ಮಾದಾಪುರ, ಕೃಷಿಕ ಸಮಾಜ ಜಿಲ್ಲಾ ಪ್ರತಿನಿಧಿ ಲಿಂಗಪ್ಪ ಬಾಡಿನ, ತಹಶೀಲ್ದಾರ ಜೆ.ಬಿ ಮಜ್ಜಗಿ, ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ, ಕೃಷಿ ಅಧಿಕಾರಿ ಅಕ್ರಂ ಆಲದಕಟ್ಟಿ, ಎಸ್.ಬಿ.ಸೂಡಿ, ಶಿರಗುಪ್ಪಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಶಿರಗುಪ್ಪಿ ಗ್ರಾಮದ ರೈತ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 