ಮಾಶಾಸನ ಮಂಜೂರಾತಿ ಕೈಪಿಡಿ ವಿತರಣೆ
Distribution of monthly sanction manual
ಬೈಲಹೊಂಗಲ 29: ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ ಸಹಯೋಗದಲ್ಲಿ, ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಸ ಮಾಶಾಸನ ಮಂಜೂರಾತಿ ಆದ ಫಲಾನುಭವಿಗಳಾದ ಶ್ರೀಮತಿ ಕಲ್ಲವ್ವ ಕುರುಕುಂದ ಮತ್ತು ಶ್ರೀಮತಿ ಕಸ್ತೂರವ್ವ ತಳವಾರ ಇವರಿಗೆ ತಿಂಗಳಿಗೆ ರೂ. 1000 ಹಾಗೆ ಮಾಸಾಸನ ಮಂಜುರಾತಿಯಾಗಿದ್ದು, ಮಾಸಾಸನ ಮಂಜುರಾತಿ ಕೈಪಿಡಿಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಮಹಾಂತೇಶ ಕಾಮತ, ಮಡಿವಾಳಪ್ಪ ಕಿತ್ತೂರು, ವರದಿಗಾರರು ಹನುಮಂತಪ್ಪ ಬಂಡವಡ್ಡರ, ಊರಿನ ಗಣ್ಯರು ಹಾಗೂ ತಾಲೂಕ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೈಲಾ ಜಕ್ಕಣ್ಣವರ, ವಲಯದ ಮೇಲ್ವಿಚಾರಕರಾದ ಪರಶುರಾಮ, ಸೇವಾ ಪ್ರತಿನಿಧಿ ಲಕ್ಷ್ಮಿ ಇವರ ಸಮ್ಮುಖದಲ್ಲಿ ಮಾಸಾಸನ ಕೈಪಿಡಿ ವಿತರಣೆ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 