ಮಾಶಾಸನ ಮಂಜೂರಾತಿ ಕೈಪಿಡಿ ವಿತರಣೆ
Distribution of monthly sanction manual
ಬೈಲಹೊಂಗಲ 29: ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ ಸಹಯೋಗದಲ್ಲಿ, ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಸ ಮಾಶಾಸನ ಮಂಜೂರಾತಿ ಆದ ಫಲಾನುಭವಿಗಳಾದ ಶ್ರೀಮತಿ ಕಲ್ಲವ್ವ ಕುರುಕುಂದ ಮತ್ತು ಶ್ರೀಮತಿ ಕಸ್ತೂರವ್ವ ತಳವಾರ ಇವರಿಗೆ ತಿಂಗಳಿಗೆ ರೂ. 1000 ಹಾಗೆ ಮಾಸಾಸನ ಮಂಜುರಾತಿಯಾಗಿದ್ದು, ಮಾಸಾಸನ ಮಂಜುರಾತಿ ಕೈಪಿಡಿಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಮಹಾಂತೇಶ ಕಾಮತ, ಮಡಿವಾಳಪ್ಪ ಕಿತ್ತೂರು, ವರದಿಗಾರರು ಹನುಮಂತಪ್ಪ ಬಂಡವಡ್ಡರ, ಊರಿನ ಗಣ್ಯರು ಹಾಗೂ ತಾಲೂಕ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೈಲಾ ಜಕ್ಕಣ್ಣವರ, ವಲಯದ ಮೇಲ್ವಿಚಾರಕರಾದ ಪರಶುರಾಮ, ಸೇವಾ ಪ್ರತಿನಿಧಿ ಲಕ್ಷ್ಮಿ ಇವರ ಸಮ್ಮುಖದಲ್ಲಿ ಮಾಸಾಸನ ಕೈಪಿಡಿ ವಿತರಣೆ ಮಾಡಲಾಯಿತು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 