ಮಾಶಾಸನ ಮಂಜೂರಾತಿ ಕೈಪಿಡಿ ವಿತರಣೆ
Distribution of monthly sanction manual
ಬೈಲಹೊಂಗಲ 29: ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ ಸಹಯೋಗದಲ್ಲಿ, ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಸ ಮಾಶಾಸನ ಮಂಜೂರಾತಿ ಆದ ಫಲಾನುಭವಿಗಳಾದ ಶ್ರೀಮತಿ ಕಲ್ಲವ್ವ ಕುರುಕುಂದ ಮತ್ತು ಶ್ರೀಮತಿ ಕಸ್ತೂರವ್ವ ತಳವಾರ ಇವರಿಗೆ ತಿಂಗಳಿಗೆ ರೂ. 1000 ಹಾಗೆ ಮಾಸಾಸನ ಮಂಜುರಾತಿಯಾಗಿದ್ದು, ಮಾಸಾಸನ ಮಂಜುರಾತಿ ಕೈಪಿಡಿಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಮಹಾಂತೇಶ ಕಾಮತ, ಮಡಿವಾಳಪ್ಪ ಕಿತ್ತೂರು, ವರದಿಗಾರರು ಹನುಮಂತಪ್ಪ ಬಂಡವಡ್ಡರ, ಊರಿನ ಗಣ್ಯರು ಹಾಗೂ ತಾಲೂಕ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೈಲಾ ಜಕ್ಕಣ್ಣವರ, ವಲಯದ ಮೇಲ್ವಿಚಾರಕರಾದ ಪರಶುರಾಮ, ಸೇವಾ ಪ್ರತಿನಿಧಿ ಲಕ್ಷ್ಮಿ ಇವರ ಸಮ್ಮುಖದಲ್ಲಿ ಮಾಸಾಸನ ಕೈಪಿಡಿ ವಿತರಣೆ ಮಾಡಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 