ಆನೆ ಕಾಲು ರೋಗ ನಿರ್ಮೂಲನೆಗೆ ಮಾತ್ರೆ ವಿತರಣೆ
Distribution of pills to eradicate elephant foot disease
ಆನೆ ಕಾಲು ರೋಗ ನಿರ್ಮೂಲನೆಗೆ ಮಾತ್ರೆ ವಿತರಣೆ
ತಾಳಿಕೋಟಿ, 24; ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳೊಲ್ಲೊಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ತಾಳಿಕೋಟಿ ಡಿಇಸಿ ಆನೆಕಾಲು ರೋಗ ತಡೆಗಟ್ಟುವ ಮಾತ್ರೆಗಳು ಮತ್ತು ಜಂತುಹುಳ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ನುಂಗಿಸಲಾಯಿತು. ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಅವರು ವಿದ್ಯಾರ್ಥಿಗಳಿಗ ಈ ರೋಗದ ಕುರಿತು ಪ್ರಾಥಮಿಕ ಮಾಹಿತಿ ನೀಡಿ ಮಾತ್ರೆಗಳನ್ನು ನುಂಗಿಸಿದರು. ಈ ಸಮಯದಲ್ಲಿ ಡಾ. ಎಸ್.ಬಿ. ಹುಕ್ಕೇರಿ, ಬಿ.ಎಸ್.ಯೋಗಿಮಠ, ಎಂ.ಎಸ್.ಟಕ್ಕಳಕಿ, ಎನ್. ಹೆಚ್.ಬೋರಗಿ, ಕೆ. ವೈ. ಪಾಟೀಲ, ಎಫ್.ಎ.ಪತ್ತಾರ, ಮುಖ್ಯೋಪಾಧ್ಯಾಮ ಸಂತೋಷ ಪವಾರ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ, ಶಾಂತಗೌಡ ಬಿರಾದಾರ, ಮತ್ತು ಆಶಾ ಕಾರ್ಯಕರ್ತರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 