ಆನೆ ಕಾಲು ರೋಗ ನಿರ್ಮೂಲನೆಗೆ ಮಾತ್ರೆ ವಿತರಣೆ
Distribution of pills to eradicate elephant foot disease
ಆನೆ ಕಾಲು ರೋಗ ನಿರ್ಮೂಲನೆಗೆ ಮಾತ್ರೆ ವಿತರಣೆ
ತಾಳಿಕೋಟಿ, 24; ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳೊಲ್ಲೊಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ತಾಳಿಕೋಟಿ ಡಿಇಸಿ ಆನೆಕಾಲು ರೋಗ ತಡೆಗಟ್ಟುವ ಮಾತ್ರೆಗಳು ಮತ್ತು ಜಂತುಹುಳ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ನುಂಗಿಸಲಾಯಿತು. ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಅವರು ವಿದ್ಯಾರ್ಥಿಗಳಿಗ ಈ ರೋಗದ ಕುರಿತು ಪ್ರಾಥಮಿಕ ಮಾಹಿತಿ ನೀಡಿ ಮಾತ್ರೆಗಳನ್ನು ನುಂಗಿಸಿದರು. ಈ ಸಮಯದಲ್ಲಿ ಡಾ. ಎಸ್.ಬಿ. ಹುಕ್ಕೇರಿ, ಬಿ.ಎಸ್.ಯೋಗಿಮಠ, ಎಂ.ಎಸ್.ಟಕ್ಕಳಕಿ, ಎನ್. ಹೆಚ್.ಬೋರಗಿ, ಕೆ. ವೈ. ಪಾಟೀಲ, ಎಫ್.ಎ.ಪತ್ತಾರ, ಮುಖ್ಯೋಪಾಧ್ಯಾಮ ಸಂತೋಷ ಪವಾರ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ, ಶಾಂತಗೌಡ ಬಿರಾದಾರ, ಮತ್ತು ಆಶಾ ಕಾರ್ಯಕರ್ತರು ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 