ಆನೆ ಕಾಲು ರೋಗ ನಿರ್ಮೂಲನೆಗೆ ಮಾತ್ರೆ ವಿತರಣೆ
Distribution of pills to eradicate elephant foot disease
ಆನೆ ಕಾಲು ರೋಗ ನಿರ್ಮೂಲನೆಗೆ ಮಾತ್ರೆ ವಿತರಣೆ
ತಾಳಿಕೋಟಿ, 24; ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳೊಲ್ಲೊಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ತಾಳಿಕೋಟಿ ಡಿಇಸಿ ಆನೆಕಾಲು ರೋಗ ತಡೆಗಟ್ಟುವ ಮಾತ್ರೆಗಳು ಮತ್ತು ಜಂತುಹುಳ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ನುಂಗಿಸಲಾಯಿತು. ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಅವರು ವಿದ್ಯಾರ್ಥಿಗಳಿಗ ಈ ರೋಗದ ಕುರಿತು ಪ್ರಾಥಮಿಕ ಮಾಹಿತಿ ನೀಡಿ ಮಾತ್ರೆಗಳನ್ನು ನುಂಗಿಸಿದರು. ಈ ಸಮಯದಲ್ಲಿ ಡಾ. ಎಸ್.ಬಿ. ಹುಕ್ಕೇರಿ, ಬಿ.ಎಸ್.ಯೋಗಿಮಠ, ಎಂ.ಎಸ್.ಟಕ್ಕಳಕಿ, ಎನ್. ಹೆಚ್.ಬೋರಗಿ, ಕೆ. ವೈ. ಪಾಟೀಲ, ಎಫ್.ಎ.ಪತ್ತಾರ, ಮುಖ್ಯೋಪಾಧ್ಯಾಮ ಸಂತೋಷ ಪವಾರ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ, ಶಾಂತಗೌಡ ಬಿರಾದಾರ, ಮತ್ತು ಆಶಾ ಕಾರ್ಯಕರ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 