ನೆರೆ ಸಂತ್ರಸ್ತರಿಗೆ ಅಕ್ಕಿ ವಿತರಣೆ
ಹಾವೇರಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಮನೆ ಮಠ ಕಳೆದುಕೊಂಡ ನೆರೆ ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾ ಕಾಂಗ್ರೆಸ್ ಯುವಕರು ರವಿವಾರದಂದು ಮೂರು ಟನ್ ಅಕ್ಕಿ ವಿತರಣೆ ಮಾಡಿದರು.
ಹಾವೇರಿ ತಾಲೂಕಿನ ಹೊಸರಿತ್ತಿ, ಯಲ್ಲಾಪೂರ, ಹಿರೆಕೆರೂರ ತಾಲೂಕ ಚಿಕ್ಕೇರೂರು ಬಾಗದ ನೆರೆ ಸಂತ್ರಸ್ತ ಕುಟುಂಬಗಳಿಗೆ ಮೂರು ಟನ್ ಅಕ್ಕಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಮಲ್ಲೇಶಪ್ಪ ಸವಣೂರ, ಸಂಜಯಗಾಂಧಿ ಸಂಜೀವಣ್ಣನವರ, ನಾಶೀರಖಾನ್ ಪಠಾಣ್, ಅಲ್ಲಾಭಕ್ಷ ಮಕಾಂದಾರ, ಶಿಕಂದರ ಗುಬ್ಬಿ, ಜಾಫರಅಲಿ ಅಗಡಿ, ಮಕ್ಬೂಲಹ್ಮದ ಯಲವಟ್ಟಿ ಅಬ್ಬಾಸಅಲಿ ಅಕ್ಕಿ ಇನ್ನು ಮುಂತಾದವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 