ನೆರೆ ಸಂತ್ರಸ್ತರಿಗೆ ಅಕ್ಕಿ ವಿತರಣೆ
ಹಾವೇರಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಮನೆ ಮಠ ಕಳೆದುಕೊಂಡ ನೆರೆ ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾ ಕಾಂಗ್ರೆಸ್ ಯುವಕರು ರವಿವಾರದಂದು ಮೂರು ಟನ್ ಅಕ್ಕಿ ವಿತರಣೆ ಮಾಡಿದರು.
ಹಾವೇರಿ ತಾಲೂಕಿನ ಹೊಸರಿತ್ತಿ, ಯಲ್ಲಾಪೂರ, ಹಿರೆಕೆರೂರ ತಾಲೂಕ ಚಿಕ್ಕೇರೂರು ಬಾಗದ ನೆರೆ ಸಂತ್ರಸ್ತ ಕುಟುಂಬಗಳಿಗೆ ಮೂರು ಟನ್ ಅಕ್ಕಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಮಲ್ಲೇಶಪ್ಪ ಸವಣೂರ, ಸಂಜಯಗಾಂಧಿ ಸಂಜೀವಣ್ಣನವರ, ನಾಶೀರಖಾನ್ ಪಠಾಣ್, ಅಲ್ಲಾಭಕ್ಷ ಮಕಾಂದಾರ, ಶಿಕಂದರ ಗುಬ್ಬಿ, ಜಾಫರಅಲಿ ಅಗಡಿ, ಮಕ್ಬೂಲಹ್ಮದ ಯಲವಟ್ಟಿ ಅಬ್ಬಾಸಅಲಿ ಅಕ್ಕಿ ಇನ್ನು ಮುಂತಾದವರು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 