ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳ ವಿತರಣೆ
Distribution of saplings as part of World Environment Day
ರಾಯಬಾಗ, 16 : ತಾಲೂಕಿನ ಇಟ್ನಾಳ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮಸ್ಥರಿಗೆ ಮತ್ತು ಸಂಘದ ಸದಸ್ಯರಿಗೆ ಸಸಿಗಳನ್ನು ವಿತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕಾ ಯೋಜನಾಧಿಕಾರಿ ಮಹೇಶ್ವರ್ಪ, ಗ್ರಾ.ಪಂ. ಸದಸ್ಯ ವಿವೇಕ ಮಾರಾಪುರ, ಸಿದಪ್ಪ ಸುನದೋಳಿ, ಲಕ್ಷ್ಮೀದೇವಿ ದೇವಸ್ಥಾನದ ಪೂಜೇರಿ ಮಾರುತಿ ಪೂಜಾರಿ ಹಾಗೂ ವಲಯ ಮೇಲ್ವಿಚಾರಕ ಗಣೇಶ್, ಕೃಷಿ ಮೇಲ್ವಿಚಾರಕ ಗೋಪಾಲ.ಕೆ ಮತ್ತು ಸೇವಾ ಪ್ರತಿನಿಧಿಗಳಾದ ಮಹಾನಂದಾ, ಲಕ್ಷ್ಮಿ, ಗೌರವ್ವ ಹಾಗೂ ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 