ಶಾಲಾ ಮಕ್ಕಳಿಗೆ ಸ್ಕೊಲ್ ಬ್ಯಾಗ್ ವಿತರಣೆ
Distribution of school bags to school children
ಲೋಕದರ್ಶನ ವರದಿ
ವಿಜಯಪುರ 22 : ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 30 ವಿವೇಕನಗರದಲ್ಲಿ ಶಾಲಾ ಮಕ್ಕಳಿಗೆ ಸ್ಕೊಲ್ ಬ್ಯಾಗ್ ಗಳನ್ನು ವಿತರಿಸಲಾಯಿತು. ದಾನಿಗಳಾದ ವಿನಾಯಕ ಪ್ರಕಾಶ ವಿಶ್ವಕರ್ಮ ಇವರು ತಮ್ಮ ಮಗ ಕೃಷ್ಣನ ಜನ್ಮ ದಿನದ ಖುಷಿಗಾಗಿ ಸಿಹಿ ಹಾಗು ಶಾಲಾ ಬ್ಯಾಗಳನ್ನು ವಿತರಿಸಿ ಮಕ್ಕಳೆಲ್ಲರೂ ಚೆನ್ನಾಗಿ ವಿದ್ಯೆಯನ್ನು ಕಲಿತು ಉತ್ತಮ ನಾಗರಿಕರಾಗಬೇಕೆಂದು ಕರೆ ಕೊಟ್ಟರು. ಮುಖ್ಯ ಗುರುಮಾತೆಯರಾದ ಕೆ. ಸುನಂದಾರವರು ಅವರಿಗೆ ಧನ್ಯವಾದ ಅರ್ಿಸಿದರು. ಮಗುವಿನ ತಾಯಿ ಮನ್ವಿತಾ ವಿಶ್ವಕರ್ಮ, ಗುರುಗಳಾದ ಟಿ.ಸಿ ನಾಟಿಕಾರ ಹಾಗೂ ಅಡಿಗೆ ಸಿಬ್ಬಂದಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 