ಸಚಿವರಿಂದ ಹೊಲಿಗೆ ಯಂತ್ರ ವಿತರಣೆ
ಗದಗ 05: ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಅವರು ಬೆಟಗೇರಿಯ ಟರ್ನಲ್ ಪೇಟೆಯಲ್ಲಿಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯ ಗಳಿಕೆಗಾಗಿ ತರಬೇತಿ ಪಡೆದ ಮೂವತ್ತು ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಿ ಸರಕಾರದ ವತಿಯಿಂದ ವಿತರಿಸಲಾದ ಈ ಯಂತ್ರಗಳಿಂದ ಮಹಿಳೆಯರು ಆಥರ್ಿಕವಾಗಿ ಸಧೃಢರಾಗಲು ಕರೇ ನೀಡಿದರು. ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಡಾ. ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರಾದ ಎ.ಎಸ್.ರುದ್ರೇಶಿ, ನಗರ ಸಭೆ ಸದಸ್ಯರು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 