ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
ಲೋಕದರ್ಶನ ವರದಿ
ಘಟಪ್ರಭಾ 12: ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯ 10 ನೇ ವಾರ್ಡದಲ್ಲಿ ಎಸ್.ಸಿ. ಎಸ್.ಟಿ ಹಾಗೂ ಸಾಮಾನ್ಯ ಜನಾಂಗ ಫಲಾನುಭವಿಗಳಿಗೆ 2019-20 ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಲ್ಲಿ ಹೊಲಿಗೆ ಯಂತ್ರಗಳನ್ನು ಪ.ಪಂ ಸದಸ್ಯ ಸಲೀಮ ಎಚ್.ಕಬ್ಬೂರ ಮಂಗಳವಾರದಂದು ವಿತರಿಸಿದರು.
ನಂತರ ಮಾತನಾಡಿದ ಅವರು ಎಸ್.ಸಿ ಎಸ್.ಟಿ ಹಾಗೂ ಇತರೆ ಬಡ ಜನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರಲ್ಲದೇ ಸಕರ್ಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಭಾರತಿ ಚೌಗಲಾ, ಕಸ್ತೂರಿ ಚೌಧವ, ನಂದಾ ಪವಾರ, ಸುನೀತಾ ಗಾಡಿವಡ್ಡರ, ರೂಪಾ ಶಿಂದೆ, ಬೇಗಂ ಕಬ್ಬೂರ, ರಾಜು ಕಿತ್ತೂರ, ರತ್ನಾ ಮೇದಾರ, ಜುಬೇರ ಡಾಂಗೆ, ಪ.ಪಂ ಸಿಬ್ಬಂಧಿಗಳಾದ ಅಕ್ಷಯ ಮಾನಗಾಂವಿ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 