ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
ಲೋಕದರ್ಶನ ವರದಿ
ಘಟಪ್ರಭಾ 12: ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯ 10 ನೇ ವಾರ್ಡದಲ್ಲಿ ಎಸ್.ಸಿ. ಎಸ್.ಟಿ ಹಾಗೂ ಸಾಮಾನ್ಯ ಜನಾಂಗ ಫಲಾನುಭವಿಗಳಿಗೆ 2019-20 ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಲ್ಲಿ ಹೊಲಿಗೆ ಯಂತ್ರಗಳನ್ನು ಪ.ಪಂ ಸದಸ್ಯ ಸಲೀಮ ಎಚ್.ಕಬ್ಬೂರ ಮಂಗಳವಾರದಂದು ವಿತರಿಸಿದರು.
ನಂತರ ಮಾತನಾಡಿದ ಅವರು ಎಸ್.ಸಿ ಎಸ್.ಟಿ ಹಾಗೂ ಇತರೆ ಬಡ ಜನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರಲ್ಲದೇ ಸಕರ್ಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಭಾರತಿ ಚೌಗಲಾ, ಕಸ್ತೂರಿ ಚೌಧವ, ನಂದಾ ಪವಾರ, ಸುನೀತಾ ಗಾಡಿವಡ್ಡರ, ರೂಪಾ ಶಿಂದೆ, ಬೇಗಂ ಕಬ್ಬೂರ, ರಾಜು ಕಿತ್ತೂರ, ರತ್ನಾ ಮೇದಾರ, ಜುಬೇರ ಡಾಂಗೆ, ಪ.ಪಂ ಸಿಬ್ಬಂಧಿಗಳಾದ ಅಕ್ಷಯ ಮಾನಗಾಂವಿ ಸೇರಿದಂತೆ ಅನೇಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 