ಗೃಹ ಆಧಾರಿತ ಮಕ್ಕಳಿಗೆ ಬೆಂಬಲ ನೀಡುವ ಸಾಮಗ್ರಿಗಳ ವಿತರಣೆ
Distribution of support materials for home-based children
ಗೃಹ ಆಧಾರಿತ ಮಕ್ಕಳಿಗೆ ಬೆಂಬಲ ನೀಡುವ ಸಾಮಗ್ರಿಗಳ ವಿತರಣೆ
ಸವದತ್ತಿ, 24: ಪಟ್ಟಣದ ಆಯ್ದ ವಿಕಲಚೇತನ ಗೃಹ ಆಧಾರಿತ ಮಕ್ಕಳಿಗೆ ಬೆಂಬಲ ನೀಡುವ ಸಲುವಾಗಿ ಶಿಕ್ಷಣ ಇಲಾಖೆ ಕೊಡಮಾಡಿದ ಸಾಮಗ್ರಿಗಳನ್ನು ತಾಲೂಕಿನ ಶಾಸಕರಾದ ವಿಶ್ವಾಸ ವೈದ್ಯ ವಿತರಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ ಎನ್ ಬ್ಯಾಳಿ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ಎಸ್ ಬಿ ಬೆಟ್ಟದ. ವೈ ಬಿ ಕಡಕೋಳ ಡಿ ಎಲ್ ಭಜಂತ್ರಿ. ಅಶ್ವತ್ಥ ವೈದ್ಯ. ಪ್ರಶಾಂತ ಹಂಪಣ್ಣವರ ಮೊದಲಾದವರು ಉಪಸ್ಥಿತರಿದ್ದರು
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 