ಸಂಸದರ ಅನುದಾನದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ
Distribution of three-wheelers to the disabled with MP's grant
ಲೋಕದರ್ಶನ ವರದಿ
ಕಂಪ್ಲಿ 22 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಸದರ ಅನುದಾನದಲ್ಲಿ ಮಂಜೂರಾದ ಸುಮಾರು 1.40 ಲಕ್ಷ ಮೌಲ್ಯದ ತ್ರಿಚಕ್ರ ವಾಹನವನ್ನು ಅಂಗವಿಕಲ ಎಂ.ಎಂ.ಶರಣಬಸವರಾಜ ಇವರಿಗೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಇವರು ಬುಧವಾರ ವಿತರಿಸಿದರು.ಅಂಗವಿಕಲರ ಓಡಾಟದ ಅನುಕೂಲಕ್ಕಾಗಿ ಸರ್ಕಾರ ಉಚಿತವಾಗಿ ನೀಡುವ ತ್ರಿಚಕ್ರ ವಾಹನವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಮತ್ತು ಜಾಗರೂಕತೆಯಿಂದ ಚಲಾಯಿಸಬೇಕು.
ಅನುದಾನದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಗುತ್ತಿದೆ. ಅಂಗವಿಕಲರಲ್ಲಿ ಮತ್ತಷ್ಟು ಆತ್ಮಸ್ಥೈರ್ಯ ತುಂಬೋಣ ಎಂದು ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ತಿಳಿಸಿದರು.ಈ ಸಂದರ್ಭದಲ್ಲಿ ನಗರ ಪುನರ್ವಸತಿ (ವಿಆರ್ಡಬ್ಲ್ಯೂ) ಕಾರ್ಯಕರ್ತ ಜಿ.ರಮೇಶ, ಪುರಸಭೆ ಸಿಬ್ಬಂದಿಗಳಾದ ಆನಂದ, ನಾಗರಾಜ, ಜ್ಯೋತಿ, ರೇಣುಕಾ, ರೋಜಾ, ತಾಪಂ ಕಂಪ್ಯೂಟರ್ ಆಪರೇಟರ್ ಚಂದ್ರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 