ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿದ್ಯಾಭ್ಯಾಸಕ್ಕಾಗಿ ಸಾಮಗ್ರಿಗಳ ವಿತರಣೆ
Distribution of uniforms, textbooks, and educational materials to poor students
ಯಮಕಣಮರಡಿ 30 : ಸ್ಥಳೀಯ ಹುಣಸಿಕೋಳ ಮಠ ದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಸವ ಮಕ್ಕಳಿಗೆ ದಿನಾಂಕ. 28/6/2025 ರಂದು ಬೆಂಗಳೂರಿನ ವಿಧಿ ವಿಜ್ಞಾನ ಸಂಸ್ಥೆಯ ಮುಖ್ಯಸ್ಥರು ಶ್ರೀಮಠಕ್ಕೆ ಭೇಟಿ ನೀಡಿ ಸುಮಾರು 18ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ವಿದ್ಯಾರ್ಥಿಗಳಿಗೆ ಸಮ ವಸ್ತ್ರ ಪಠ್ಯಪುಸ್ತಕ ವಿದ್ಯಾಭ್ಯಾಸಕ್ಕಾಗಿ ಸಾಮಗ್ರಿಗಳು ವಿತರಣೆ ಮಾನವೀಯತೆಗೆ ಸಾಕ್ಷಿಯಾದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀಮಠದ ಪೂಜ್ಯರಾದ ಸಿದ್ದ ಬಸವ ದೇವರು ಮಾತನಾಡುತ್ತಾ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಇಂಥ ಸಂಸ್ಥೆಗಳು ಮುಂದೆ ಬಂದರೆ ಬಡ ವಿದ್ಯಾರ್ಥಿಗಳಿಗೆ ಆಲದಮರದ ನೆರಳಿನಂತೆ ನೆರಳಾಗುತ್ತಾರೆ ಅಲ್ಲದೆ ಇಂದಿನ ವಿದ್ಯಾರ್ಥಿಗಳೇ ನಾಡಿನ ಪ್ರಜೆಗಳಾಗಲು ದಾರೀದೀಪವಾಗುತ್ತದೆ ಎಂದು ಹೇಳಿದರು ಶ್ರೀ ಚೇತನ್ ಗುಂಡಕಲ್ಲಿ ಮಠ ಅವರು ಸಹ ದಾನ ಧರ್ಮಗಳ ಬಗ್ಗೆ ಬಸವಣ್ಣರ ವಿಚಾರ ಬಗ್ಗೆ ವಿದ್ಯಾರ್ಥಿಗಳೇ ತಿಳಿಪಡಿಸಿದರು ಕಾರ್ಯಕ್ರಮದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ಶಿಕ್ಷಕರುಗಳಾದ ಬಸವರಾಜ್ ಹಿರೇಮಠ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಗೀರೀಶ ಮಿಸ್ರಿ ಕೋಟಿ ಯುವ ಧುರೀಣರಾದ ಶ್ರೀ ಕಿರಣ್ ಸಿಂಗ್ ರಜಪೂತ ಶ್ರೀಮಠದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ನಿರೂಪಣೆ ಎಸ್ ಆರ್ ತಬರಿ ನಡೆಸಿಕೊಟ್ಟರು ಎಲ್ಲರನ್ನು ಸ್ವಾಗತಿಸಿದರು. ಜಿಎಸ್ ಹೊನ್ನೂರಿಗೆ ಸರ್ ಎಲ್ಲರನ್ನು ವಂದಿಸಿದರು ಅಪಾರರ್ಭಕ್ತಾದಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 