ವಿವಿಧ ಸಾಮಗ್ರಿ ವಿತರಣೆ
ಲೋಕದರ್ಶನವರದಿ
ಬ್ಯಾಡಗಿ : ಸ್ಥಳಿಯ ಭಾರತೀಯ ಜೀವ ವಿಮಾ ನಿಗಮದ ತಾಲೂಕ ಜೀವ ವಿಮಾ ಪ್ರತಿನಿಧಿಗಳ ಲಿಯಾಫಿ ಸಂಘದ ವತಿಯಿಂದ ಚಿಕ್ಕೋಡಿ ತಾಲೂಕ ಮಾಂಜರಿ ಬಾಗಲಕೋಟಿ ಜಿಲ್ಲೆಯ ಬಾದಾಮಿ ತಾಲೂಕ ಹಾಗೂ ಮಂಗಳೂರಿನ ನೆರೆ ಸಂತ್ರಸ್ತರಿಗೆ ತಾಲೂಕಿನ ಪ್ರತಿನಿಧಿಗಳ ಪರವಾಗಿ ಸಂಗ್ರಹಿಸಲಾದ ಬಟ್ಟೆ ಮತ್ತು ಪಾತ್ರೆ ಹಾಗೂ ವಿವಿಧ ಸಾಮಗ್ರಿಗಳನ್ನು ಇಲ್ಲಿನ ತಾಪಂ ಸಾಮಥ್ರ್ಯಸೌಧದಲ್ಲಿ ನಡೆದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಸಂದರ್ಭದಲ್ಲಿ ವಿತರಣೆ ಮಾಡಲಾಯಿತು.
ತಾಪಂ ಅಧ್ಯಕ್ಷೆ ಸವಿತಾ ಸುತ್ತುಕೋಟಿ, ಉಪಾಧ್ಯಕ್ಷೆ ಶಾಂತಮ್ಮ ದೇಸಾಯಿ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲನಗೌಡ್ರ ಕರೇಗೌಡ್ರ ಸದಸ್ಯ ಗುಡ್ಡಪ್ಪ ಕೋಳೂರು, ತಾಪಂ ಕಾರ್ಯನಿವರ್ಾಹಕ ಅಧಿಕಾರಿ ಅಬಿದ್ ಗದ್ಯಾಳ, ಪುರಸಭಾ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ಡಿಪೋ ವ್ಯವಸ್ಥಾಪಕ ಮಂಜುನಾಥ್ ಕಡ್ಲಿಕೊಪ್ಪ, ಲಿಯಾಫಿ ಸಂಘದ ಅಧ್ಯಕ್ಷ ನಾಗೇಶ ಗುತ್ತಲ, ಉಪಾಧ್ಯಕ್ಷ ಬಸವರಾಜಯ್ಯ ಹಿರೇಮಠ, ಕಾರ್ಯದಶರ್ಿ ಚಂದ್ರಶೇಖರ ಹುದ್ದಾರ, ಸಹಕಾರ್ಯದಶರ್ಿ ಮಾಲತೇಶ ಎಲಿ, ಎಮ್.ಬಿ.ಅಂಗಡಿ, ಸಾಕ್ಷರತಾ ಸಂಯೋಜಕ ಎಮ್.ಎಸ್ ದಂಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 