ಜಿಲ್ಲಾ ಬಿಜೆಪಿಯಿಂದ ಪಂಡಿತ ದಿನದಯಾಳ ಅಭಿಯಾನ ಆಚರಣೆ
District BJP celebrates Pandit Dindayal campaign
ಬೆಳಗಾವಿ, 10 : ನಡೆದ ಬೆಳಗಾವಿ ವಿಭಾಗದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ವಿಷಯ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ವಿಭಾಗ ಪ್ರಭಾರಿ ಸಂಜಯ ಪಾಟೀಲ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಅದ್ಯಕ್ಷರಾದ ಸುಭಾಸ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಗೀತಾ ಸುತಾರ, ಸತೀಶ ಅಪ್ಪಾಜಿಗೋಳ, ಗುರುಲಿಂಗಪ್ಪ ಅಂಗಡಿ, ಮಾಜಿ ಶಾಸಕ ಎಸ್ ಕೆ ಬೆಳ್ಳುಬ್ಬಿ ಮುಖಂಡರಾದ ಎಂ ಬಿ ಜಿರಲಿ, ಚಂದ್ರಶೇಖರ ಕವಟಗಿ, ರಮೇಶ ದೇಶಪಾಂಡೆ, ಬಸವರಾಜ ಹುಂದ್ರಿ, ಮಹೇಶ ಮೋಹಿತೆ ಪ್ರಶಿಕ್ಷಣ ಅಭಿಯಾನದ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 