ಈಜುಕೊಳದಲ್ಲಿ ಮೃತಪಟ್ಟ ಬಾಲಕನ ಮನೆಗೆ ಜಿಲ್ಲಾಧಿಕಾರಿ ಭೇಟಿ: ಸಾಂತ್ವನ
District Collector visits home of boy who died in swimming pool: Condolences
ಲೋಕದರ್ಶನ ವರದಿ
ಈಜುಕೊಳದಲ್ಲಿ ಮೃತಪಟ್ಟ ಬಾಲಕನ ಮನೆಗೆ ಜಿಲ್ಲಾಧಿಕಾರಿ ಭೇಟಿ: ಸಾಂತ್ವನ
ಕೊಪ್ಪಳ 28: ಕೊಪ್ಪಳ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಇತ್ತೀಚೆಗೆ ಮೃತಪಟ್ಟ ಬಾಲಕ ಇಂದ್ರೇಶ್ ಈಳಿಗೇರ ಮನೆಗೆ ಜಿಲ್ಲಾಧಿಕಾರಿ ನಲಿನ ಅತುಲ್ ಅವರು ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದ ರಾಮಪ್ಪ ಈಳಿಗೇರ ಅವರ ಮಗನಾದ 17 ವರ್ಷದ ಇಂದ್ರೇಶ್ ಇತನು ತನ್ನ ಸ್ನೇಹಿತರೊಂದಿಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಈಜಾಡುವ ವೇಳೆ ಮುಳುಗಿ ಮೃತಪಟ್ಟಿರುತ್ತಾನೆ.
ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ್, ಮೃತ ಬಾಲಕನ ತಂದೆ ರಾಮಪ್ಪ ಈಳಿಗೇರ ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಮತ್ತಿತರರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 