ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ

ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ District Cooperative Bank Director felicitated

ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ

ರಾಯಬಾಗ 21: ತಾಲೂಕಿನ ಬಾವನ ಸೌಂದತ್ತಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ನಿರ್ದೇಶಕರಾಗಿ ಆಯ್ಕೆಯಾದ ಅಪ್ಪಾಸಾಹೇಬ ಕುಲಗುಡೆ ಅವರನ್ನು ಯುವ ಧುರೀಣ ಧುಳಗೌಡ ಪಾಟೀಲ ಸತ್ಕರಿಸಿದರು.  ಹಿರಿಯ ಮುಖಂಡ ಈರಗೌಡ ಪಾಟೀಲ, ಸೌಂದತ್ತಿ ಪಿ.ಕೆ.ಪಿ.ಎಸ್ ಅಧ್ಯಕ್ಷ ಜಿನೇಶ್ವರ ಮ ಮಗದುಮ್ಮ ಇದ್ದರು.