ಜಿಲ್ಲಾ ಅಧ್ಯಕ್ಷರಾದ ಸಂಜಯ ತಳವಳಕರ ಅವರಿಗೆ ಸತ್ಕಾರ
District President Sanjay Talawalkara was felicitated
ಸಂಬರಗಿ, 03 : ಶಿಕ್ಷಣ ಸಂಘಟನೆ ಹೋರಾಟದ ಮೂರು ತತ್ವಗಳನ್ನು ಅನುಸರಿಸಿ. ಪ್ರತಿ ಗ್ರಾಮಗಳಲ್ಲಿ ದಲಿತ ಸಂಘರ್ಷ ಶಾಖೆಗಳನ್ನು ಸ್ಥಾಪಿಸಿ ಸಮಾಜದಲ್ಲಿ ಒಗ್ಗಟ್ಟು ಮೂಡಿಸಲು ಶೀಘ್ರದಲ್ಲಿ ತಾಲುಕಾ ಮಟದಲ್ಲಿ ಸಮಾವೇಶ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷರಾದ ಸಂಜಯ ತಳವಳಕರ ಹೇಳಿದರು.
ಮಂಗಸೂಳಿ ಗ್ರಾಮದಲ್ಲಿ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ ಅವರು ಗ್ರಾಮೀಣ ಪ್ರದೇಶದ ಪ್ರತಿಗ್ರಾಮದಲ್ಲಿ ಸಮಾಜದ ಕುಂದು ಕೊರತೆ ಕುರಿತು ಚರ್ಚೆ ಮಾಡಲಾಗವುದು, ಸರಕಾರದ ಯೋಜನೆೆ ಕುರಿತು ಬಡ ಜನರಗೆ ಮಾಹಿತಿ ನಿಡಲಾಗವುದು. ಸಮಾಜದ ಎಲ್ಲರು ತಮ್ಮ ವೈಮನಸ್ಸನ್ನು ಬದಿಗಿಟ್ಟು, ಒಂದಾಗಿ ಕೆಲಸ ಮಾಡಲು ಸಿದ್ಧ ಅಗಬೇಕು. ಗ್ರಾಮ ಪಂಚಯತದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅನುದಾನ ಸರಿಯಾಗಿ ಬಳಕೆ ಮಾಡಕೊಂಡು ಸಮಾಜದ ಅಭಿವೃದ್ಧಿ ಮಾಡಬೇಕು ಎಂದು ಅವರು ಹೇಳಿದರು.
ದಲಿತ ಸಂರ್ಘಷ ಸಮಿತಿ ತಾಲೂಕಾ ಅಧ್ಯಕ್ಷರಾದ ರವಿ ಕಾಂಬಳೆ, ಮಹಾಂತೇಶ ಬನಸೋಡೆ, ಪ್ರಕಾಶ ಕಾಂಬಳೆ, ಬಾಲಕೃಷ ಬಜಂತ್ರಿ, ಕುಮಾರ ಬನಸೋಡೆ, ಮಚಿಂದ್ರ ಖಾಂಡೆಕರ, ಪಂಡಿತ ಕಾಂಬಳೆ, ಪಾಂಡು ಕಾಂಬಳೆ, ಅಶೋಖ ಕಾಂಬಳೆ ಇನ್ನಿತರು ಉಪಸ್ಥಿತ ಇದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 