ಮುನಿರಾಬಾದ್ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಆಕಸ್ಮಿಕ ಭೇಟಿ, ಪರಿಶೀಲನೆ
ಕೊಪ್ಪಳ 23: ಕೋವಿಡ್-19ರ ನಿಮಿತ್ತ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆ ತಾಲ್ಲೂಕಿನ ಮುನಿರಾಬಾದ್ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಇಂದು (ಏ.23) ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್-19ರ ಹಿನ್ನೆಲೆ ಪಕ್ಕದ ಹೊಸಪೇಟೆಯು ಕಂಟೈನ್ಮೆಂಟ್ ವಲಯ ಆಗಿರುವದರಿಂದ ಜನಗಳ ಓಡಾಟವನ್ನು ನಿಷೇಧಿಸಲಾಗಿದೆ. ಆದರೂ ಕೆಲವು ಜನರು ಓಡಾಡುತ್ತಿದ್ದು ಅಂತಹವರನ್ನು ಸ್ವತಃ ಜಿಲ್ಲಾಧಿಕಾರಿಗಳು ತಡೆದು ವಾಪಸ್ಸು ಕಳಿಸಿದರು. ಅಲ್ಲದೇ ಕೊಪ್ಪಳ ನಗರದಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಿಗೂ ಸಹ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಸಿಬ್ಬಂದಿಗಳು ಹಾಗೂ ಇತರ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 