ಮುನಿರಾಬಾದ್ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಆಕಸ್ಮಿಕ ಭೇಟಿ, ಪರಿಶೀಲನೆ
ಕೊಪ್ಪಳ 23: ಕೋವಿಡ್-19ರ ನಿಮಿತ್ತ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆ ತಾಲ್ಲೂಕಿನ ಮುನಿರಾಬಾದ್ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಇಂದು (ಏ.23) ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್-19ರ ಹಿನ್ನೆಲೆ ಪಕ್ಕದ ಹೊಸಪೇಟೆಯು ಕಂಟೈನ್ಮೆಂಟ್ ವಲಯ ಆಗಿರುವದರಿಂದ ಜನಗಳ ಓಡಾಟವನ್ನು ನಿಷೇಧಿಸಲಾಗಿದೆ. ಆದರೂ ಕೆಲವು ಜನರು ಓಡಾಡುತ್ತಿದ್ದು ಅಂತಹವರನ್ನು ಸ್ವತಃ ಜಿಲ್ಲಾಧಿಕಾರಿಗಳು ತಡೆದು ವಾಪಸ್ಸು ಕಳಿಸಿದರು. ಅಲ್ಲದೇ ಕೊಪ್ಪಳ ನಗರದಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಿಗೂ ಸಹ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಸಿಬ್ಬಂದಿಗಳು ಹಾಗೂ ಇತರ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 