ಮುನಿರಾಬಾದ್ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಆಕಸ್ಮಿಕ ಭೇಟಿ, ಪರಿಶೀಲನೆ
ಕೊಪ್ಪಳ 23: ಕೋವಿಡ್-19ರ ನಿಮಿತ್ತ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆ ತಾಲ್ಲೂಕಿನ ಮುನಿರಾಬಾದ್ ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಇಂದು (ಏ.23) ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್-19ರ ಹಿನ್ನೆಲೆ ಪಕ್ಕದ ಹೊಸಪೇಟೆಯು ಕಂಟೈನ್ಮೆಂಟ್ ವಲಯ ಆಗಿರುವದರಿಂದ ಜನಗಳ ಓಡಾಟವನ್ನು ನಿಷೇಧಿಸಲಾಗಿದೆ. ಆದರೂ ಕೆಲವು ಜನರು ಓಡಾಡುತ್ತಿದ್ದು ಅಂತಹವರನ್ನು ಸ್ವತಃ ಜಿಲ್ಲಾಧಿಕಾರಿಗಳು ತಡೆದು ವಾಪಸ್ಸು ಕಳಿಸಿದರು. ಅಲ್ಲದೇ ಕೊಪ್ಪಳ ನಗರದಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಿಗೂ ಸಹ ಆಕಸ್ಮಿಕ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಸಿಬ್ಬಂದಿಗಳು ಹಾಗೂ ಇತರ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 