ಹೊರ ರಾಜ್ಯದ ಕಾರ್ಮಿಕರನ್ನು ಕಳುಹಿಸಿ ಕೊಡಲು ಜಿಲ್ಲಾಡಳಿತ ವ್ಯವಸ್ಥೆ
ಮಂಡ್ಯ ಮೇ, 24,ಭಾನುವಾರದ ಲಾಕ್ ಡೌನ್ ನಡುವೆಯೂ ಹೊರ ರಾಜ್ಯದ ಕಾರ್ಮಿಕರನ್ನು ಕಳುಹಿ ಕೊಡಲು ಜಿಲ್ಲಾಡಳಿತ ಅಗತ್ಯ ವ್ಯವಸ್ಥೆ ಮಾಡುತ್ತಿದೆ.ಮಂಡ್ಯ ಜಿಲ್ಲೆಯ ವಿವಿಧೆಡೆ ನೆಲೆಸಿರುವ ಬಿಹಾರ ಮೂಲದ 200 ಕಾರ್ಮಿಕರು.ಗುರುತಿಸಿರುವ ಜಿಲ್ಲಾಡಳಿತ ಬಸ್ ನಿಲ್ದಾಣದಲ್ಲಿ ಕಾರ್ಮಿಕರಿಗೆ ಪ್ರಯಾಣದ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಕಾರ್ಮಿಕರಿಗೆ ಮಾರ್ಗಸೂಚಿ, ತಿಳಿವಳಿಕೆ ನೀಡಿದ್ದು ಮಂಡ್ಯದಿಂದ ಮೈಸೂರು ರೈಲು ನಿಲ್ದಾಣಕ್ಕೆ ಕರೆದೊಯ್ಯಲು ಸಿದ್ದತೆ ಮಾಡುತ್ತಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 