ಹೊರ ರಾಜ್ಯದ ಕಾರ್ಮಿಕರನ್ನು ಕಳುಹಿಸಿ ಕೊಡಲು ಜಿಲ್ಲಾಡಳಿತ ವ್ಯವಸ್ಥೆ
ಮಂಡ್ಯ ಮೇ, 24,ಭಾನುವಾರದ ಲಾಕ್ ಡೌನ್ ನಡುವೆಯೂ ಹೊರ ರಾಜ್ಯದ ಕಾರ್ಮಿಕರನ್ನು ಕಳುಹಿ ಕೊಡಲು ಜಿಲ್ಲಾಡಳಿತ ಅಗತ್ಯ ವ್ಯವಸ್ಥೆ ಮಾಡುತ್ತಿದೆ.ಮಂಡ್ಯ ಜಿಲ್ಲೆಯ ವಿವಿಧೆಡೆ ನೆಲೆಸಿರುವ ಬಿಹಾರ ಮೂಲದ 200 ಕಾರ್ಮಿಕರು.ಗುರುತಿಸಿರುವ ಜಿಲ್ಲಾಡಳಿತ ಬಸ್ ನಿಲ್ದಾಣದಲ್ಲಿ ಕಾರ್ಮಿಕರಿಗೆ ಪ್ರಯಾಣದ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಕಾರ್ಮಿಕರಿಗೆ ಮಾರ್ಗಸೂಚಿ, ತಿಳಿವಳಿಕೆ ನೀಡಿದ್ದು ಮಂಡ್ಯದಿಂದ ಮೈಸೂರು ರೈಲು ನಿಲ್ದಾಣಕ್ಕೆ ಕರೆದೊಯ್ಯಲು ಸಿದ್ದತೆ ಮಾಡುತ್ತಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 