ನಾಳೆ ಜಿಲ್ಲಾ ಮಟ್ಟದ ಸಭೆ
ಹಾವೇರಿ 20: ನಗರದ ದಾನಮ್ಮದೇವಿ ದೇವಸ್ಥಾನದ ಹತ್ತಿರವಿರುವ ಬಹುಜನ ಸಮಾಜ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಭೆಯನ್ನು ಜುಲೈ 22 ರಂದು ಬೆಳಿಗ್ಗೆ 11 ಘಂಟೆಗೆ ಕರೆಯಲಾಗಿದೆ. ಅಗಷ್ಟ 02 ರಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷರಾದ ಹರೇರಾಮ್.ಶಿಕ್ಷಣ ಸಚಿವರು,ಬಿಎಸ್ಪಿ ಪಕ್ಷದ ರಾಜ್ಯ ಉಸ್ತುವಾರಿಗಳಾದ ಎನ ಮಹೇಶ. ರಾಜ್ಯ ಉಪಾಧ್ಯಕ್ಷರಾದ ಮಾರಸಂದ್ರ ಮುನಿಯಪ್ಪ ಪಕ್ಷದ ಇತರೆ ಮುಖಂಡರು ಹಾವೇರಿ ಜಿಲ್ಲೆಗೆ ಆಗಮಿಸಲಿರುವ ವಿಷಯ ಕುರಿತು,ಪಕ್ಷ ಸಂಘಟನೆಯ ವಿಚಾರ ಹಾಗೂ ಪಕ್ಷದ ಕಾರ್ಯ ಚಟುವಟಿಕೆಯ ಬಗ್ಗೆ ಪರಿಶೀಲನೆ ಸೇರಿದಂತೆ ಅನೇಕ ವಿಷಯಗಳನ್ನು ಪರಿಶೀಲನೆ ಮಾಡಲಾಗುತ್ತದೆ.
ಈ ಸಭೆಗೆ ಪಕ್ಷದ ಮುಖಂಡರು, ಜಿಲ್ಲಾ ಹಾಗೂ ತಾಲೂಕ ಘಟಕಗಳ ಅಧ್ಯಕ್ಷರುಗಳು,ಸೇಟರ್ ಪದಾಧಿಕಾರಿಗಳು ಸರಿಯಾದ ಸಮಯಕ್ಕೆ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಅಶೋಕ ಮರೆಣ್ಣನವರ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 