ನಾಳೆ ಜಿಲ್ಲಾ ಮಟ್ಟದ ಸಭೆ
ಹಾವೇರಿ 20: ನಗರದ ದಾನಮ್ಮದೇವಿ ದೇವಸ್ಥಾನದ ಹತ್ತಿರವಿರುವ ಬಹುಜನ ಸಮಾಜ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಭೆಯನ್ನು ಜುಲೈ 22 ರಂದು ಬೆಳಿಗ್ಗೆ 11 ಘಂಟೆಗೆ ಕರೆಯಲಾಗಿದೆ. ಅಗಷ್ಟ 02 ರಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷರಾದ ಹರೇರಾಮ್.ಶಿಕ್ಷಣ ಸಚಿವರು,ಬಿಎಸ್ಪಿ ಪಕ್ಷದ ರಾಜ್ಯ ಉಸ್ತುವಾರಿಗಳಾದ ಎನ ಮಹೇಶ. ರಾಜ್ಯ ಉಪಾಧ್ಯಕ್ಷರಾದ ಮಾರಸಂದ್ರ ಮುನಿಯಪ್ಪ ಪಕ್ಷದ ಇತರೆ ಮುಖಂಡರು ಹಾವೇರಿ ಜಿಲ್ಲೆಗೆ ಆಗಮಿಸಲಿರುವ ವಿಷಯ ಕುರಿತು,ಪಕ್ಷ ಸಂಘಟನೆಯ ವಿಚಾರ ಹಾಗೂ ಪಕ್ಷದ ಕಾರ್ಯ ಚಟುವಟಿಕೆಯ ಬಗ್ಗೆ ಪರಿಶೀಲನೆ ಸೇರಿದಂತೆ ಅನೇಕ ವಿಷಯಗಳನ್ನು ಪರಿಶೀಲನೆ ಮಾಡಲಾಗುತ್ತದೆ.
ಈ ಸಭೆಗೆ ಪಕ್ಷದ ಮುಖಂಡರು, ಜಿಲ್ಲಾ ಹಾಗೂ ತಾಲೂಕ ಘಟಕಗಳ ಅಧ್ಯಕ್ಷರುಗಳು,ಸೇಟರ್ ಪದಾಧಿಕಾರಿಗಳು ಸರಿಯಾದ ಸಮಯಕ್ಕೆ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಅಶೋಕ ಮರೆಣ್ಣನವರ ತಿಳಿಸಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 