ನಾಳೆ ಜಿಲ್ಲಾ ಮಟ್ಟದ ಸಭೆ
ಹಾವೇರಿ 20: ನಗರದ ದಾನಮ್ಮದೇವಿ ದೇವಸ್ಥಾನದ ಹತ್ತಿರವಿರುವ ಬಹುಜನ ಸಮಾಜ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಭೆಯನ್ನು ಜುಲೈ 22 ರಂದು ಬೆಳಿಗ್ಗೆ 11 ಘಂಟೆಗೆ ಕರೆಯಲಾಗಿದೆ. ಅಗಷ್ಟ 02 ರಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷರಾದ ಹರೇರಾಮ್.ಶಿಕ್ಷಣ ಸಚಿವರು,ಬಿಎಸ್ಪಿ ಪಕ್ಷದ ರಾಜ್ಯ ಉಸ್ತುವಾರಿಗಳಾದ ಎನ ಮಹೇಶ. ರಾಜ್ಯ ಉಪಾಧ್ಯಕ್ಷರಾದ ಮಾರಸಂದ್ರ ಮುನಿಯಪ್ಪ ಪಕ್ಷದ ಇತರೆ ಮುಖಂಡರು ಹಾವೇರಿ ಜಿಲ್ಲೆಗೆ ಆಗಮಿಸಲಿರುವ ವಿಷಯ ಕುರಿತು,ಪಕ್ಷ ಸಂಘಟನೆಯ ವಿಚಾರ ಹಾಗೂ ಪಕ್ಷದ ಕಾರ್ಯ ಚಟುವಟಿಕೆಯ ಬಗ್ಗೆ ಪರಿಶೀಲನೆ ಸೇರಿದಂತೆ ಅನೇಕ ವಿಷಯಗಳನ್ನು ಪರಿಶೀಲನೆ ಮಾಡಲಾಗುತ್ತದೆ.
ಈ ಸಭೆಗೆ ಪಕ್ಷದ ಮುಖಂಡರು, ಜಿಲ್ಲಾ ಹಾಗೂ ತಾಲೂಕ ಘಟಕಗಳ ಅಧ್ಯಕ್ಷರುಗಳು,ಸೇಟರ್ ಪದಾಧಿಕಾರಿಗಳು ಸರಿಯಾದ ಸಮಯಕ್ಕೆ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಅಶೋಕ ಮರೆಣ್ಣನವರ ತಿಳಿಸಿದ್ದಾರೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 