ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
District level selection in Pratibha Karanji
ಇಂಡಿ 04: ಇಂಡಿಯ ಕರ್ನಾಟಕ ಟೀಚರ್ಸ್ ಬಿ ಎಡ್ ಕಾಲೇಜಿನಲ್ಲಿ ನಡೆದ ಇಂಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಟ್ಟಣದ ಹಡಪದ ಅಪ್ಪಣ್ಣ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಪೃಥ್ವಿ ತಾಂಬೆ ಮಿಮಿಕ್ರಿಯಲ್ಲಿ, ಹಾಗೂ ಶ್ರೀಲಕ್ಷ್ಮಿ ದಾಮಾ ಜಾನಪದ ಗೀತೆಯಲ್ಲಿ ತಾಲೂಕು ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಸಾಧನೆಗೆ ಹಡಪದ ಅಪ್ಪಣ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ನಿರ್ದೇಶಕರು, ಕಾರ್ಯದರ್ಶಿಗಳು ಆಡಳಿತ ಅಧಿಕಾರಿಗಳು ಮುಖ್ಯ ಗುರು ಮಾತೆಯರು ಮುಖ್ಯೋಪಾಧ್ಯಾಯರು ಮಾರ್ಗದರ್ಶಕರು ಹಾಗೂ ಸರ್ವ ಶಿಕ್ಷಕ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 