ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
District level selection in Pratibha Karanji
ಇಂಡಿ 04: ಇಂಡಿಯ ಕರ್ನಾಟಕ ಟೀಚರ್ಸ್ ಬಿ ಎಡ್ ಕಾಲೇಜಿನಲ್ಲಿ ನಡೆದ ಇಂಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಟ್ಟಣದ ಹಡಪದ ಅಪ್ಪಣ್ಣ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಪೃಥ್ವಿ ತಾಂಬೆ ಮಿಮಿಕ್ರಿಯಲ್ಲಿ, ಹಾಗೂ ಶ್ರೀಲಕ್ಷ್ಮಿ ದಾಮಾ ಜಾನಪದ ಗೀತೆಯಲ್ಲಿ ತಾಲೂಕು ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಸಾಧನೆಗೆ ಹಡಪದ ಅಪ್ಪಣ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ನಿರ್ದೇಶಕರು, ಕಾರ್ಯದರ್ಶಿಗಳು ಆಡಳಿತ ಅಧಿಕಾರಿಗಳು ಮುಖ್ಯ ಗುರು ಮಾತೆಯರು ಮುಖ್ಯೋಪಾಧ್ಯಾಯರು ಮಾರ್ಗದರ್ಶಕರು ಹಾಗೂ ಸರ್ವ ಶಿಕ್ಷಕ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 