ಆರೋಗ್ಯ ಸಚಿವರಿಂದ ಜಿಲ್ಲಾಸ್ಪತ್ರೆಗೆ ಭೇಟಿ
ಗದಗ 15: ರಾಜ್ಯದ ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ಅವರಿಂದು ಗದಗ ಜಿಲ್ಲಾಸ್ಪತ್ರಗೆ ಭೇಟಿ ನೀಡಿ ಕೊರೋನಾ ವೈರಸ್ ಪ್ರಕರಣ ಸಂದರ್ಭದಲ್ಲಿ ಉಪಯೋಗಿಸುವ ಪ್ರತ್ಯೇಕ ವಾರ್ಡ ಹಾಗೂ ಚಿಕಿತ್ಸಾ ಸನ್ನದ್ಧತೆ ಕುರಿತು ಪರಿಶೀಲಿಸಿ ಮಾಹಿತಿ ಪಡೆದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ, ಜಿಮ್ಸ ನಿರ್ದೇಶಕ ಡಾ. ಪಿ.ಎಸ್. ಭೂಸರೆಡ್ಡಿ , ಜಿಲ್ಲಾ ಆಯುಷ್ ಅಧಿಕಾರಿ ಡಾ. ಸುಜಾತಾ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 