ಮುದೇನೂರು ಕೆರೆಗೆ ನದಿಯ ನೀರು ಹರಿಸಿ: ಕಚೇರಿಗೆ ಮುತ್ತಿಗೆ
Divert river water to Mudenuru Lake: Office besieged
ಲೋಕದರ್ಶನ ವರದಿ
ಹೂವಿನಹಡಗಲಿ 07: ಮಳೆಕೂರತೆಯಿಂದ ಬತ್ತಿದ ಕೆರೆ ಹಾಗೂ ಹಳ್ಳ ಕೂಳಗಳಿಗೆ ನೀರು ಹರಿಸುವುದರಿಂದ ರೈತಾಪಿ ವರ್ಗಕ್ಕೆ ಅನುಕೂಲವಾಗುವುದು. ಏಕೆಂದರೆ ಮಳೆಗಾಲದಲ್ಲಿ ಕೆಲವೊಂದು ಹಳ್ಳಿಗಳಲ್ಲಿ ಟ್ಯಾಂಕರಗಳಿಂದ ನೀರು ಪೂರೈಕೆ ಮಾಡುತ್ತಿದ್ದು, ಕೂಡಲೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಸರಕಾರ ಜನ ಜಾನುವಾರುಗಳ ಹಿತದೃಷ್ಟಿಯಿಂದ ನೀರು ಹರಿಸಬೇಕು ಎಂದು ಹೂವಿನಹಡಗಲಿ ರೈತರು ಆಗ್ರಹಿಸಿದರು. ಹೂವಿನಹಡಗಲಿ ರೈತರು ಶುಕ್ರವಾರ ಪಟ್ಟಣದ ಸಿಂಗಟಾಲೂರು ಏತ ನೀರಾವರಿ ಇಲಾಖೆ ಮುತ್ತಿಗೆ ಹಾಕಿ ಬೇಡಿಕೆಯ ಮನವಿಯನ್ನು ಸಲ್ಲಿಸಿದರು. ಇದೇ ವೇಳೆ ಹಕ್ಕಂಡಿ ಶಿವನಾಗಪ್ಪ, ಮಹಾದೇವ, ಸುರೇಶ, ಬಾವಿಹಳ್ಳಿ ಬಸವರಾಜ ಸೇರಿದಂತೆ 20 ಕ್ಕೂ ಹೆಚ್ಚು ರೈತರು ಇದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 