ಬಂದ್ ಮಾಡಿ ಜನಸಾಮಾನ್ಯರಿಗೆ ತೊಂದರೆ ಕೊಡಬೇಡಿ, ಮಾತುಕತೆಗೆ ಬನ್ನಿ: ಮುಖ್ಯಮಂತ್ರಿ ಯಡಿಯೂರಪ್ಪ ಮನವಿ
ಬೆಂಗಳೂರು, ಫೆ.12 : ಕರ್ನಾಟಕ ಬಂದ್ ವಿಚಾರದಲ್ಲಿ ರಾಜಕಾರಣ ಮಾಡುವುದು ಬಿಟ್ಟು ಬಿಡಿ. ಕನ್ನಡ ಪರ ಸಂಘಟನೆಗಳು ಸರೋಜಿನಿ ಮಹಿಷಿ ವರದಿಯ ಬಗ್ಗೆ ತಮ್ಮ ಮನೆಗೆ ಬಂದು ಚರ್ಚಿಸಲಿ. ತಾವು ಅವರೊಂದಿಗೆ ಮಾತುಕತೆ ನಡೆಸಲು ಸಿದ್ಧನಿದ್ದೇನೆ. ಆದರೆ ಬಂದ್ ಮಾಡಿ, ಜನ ಸಾಮಾನ್ಯರಿಗೆ ತೊಂದರೆ ಕೊಡುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಶಕ್ತಿಭವನದಲ್ಲಿ ಸುದ್ದಿಗಾರರೊಂದಿಗೆ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರು ಬಂದ್ಗೆ ಬೆಂಬಲ ನೀಡಿದ್ದಾರೆ. ಆದರೆ ಅವರು ಆಡಳಿತ ಪಕ್ಷದಲ್ಲಿ ಇದ್ದಾಗ ಏನು ಮಾಡಿದ್ದರು ?. ವಿರೋಧ ಪಕ್ಷದಲ್ಲಿ ಕುಳಿತು ಬಂದ್ ಬೆಂಬಲಿಸುವ ಬದಲು, ಆಡಳಿತ ಪಕ್ಷದಲ್ಲಿದ್ದಾಗ ಸಮಸ್ಯೆ ಬಗೆಹರಿಸಬಹುದಿತ್ತು ಎಂದು ಟಾಂಗ್ ನೀಡಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 