ವೈದ್ಯ ಡಾ.ವಿ. ಎಸ್.ಕಾರ್ಚಿರಿಂದ ಕೋರ್ಟ್ ಮುಂದೆ ಪಾತ್ರಾಸ್ ಶೆಡ್ ದೇಣಿಗೆ
Doctor Dr. V. S. Karchi donates Patras shed in front of the court
ತಾಳಿಕೋಟಿ 19 :ನ್ಯಾಯಾಲಯದ ಆವರಣದಲ್ಲಿ ಸಾರ್ವಜನಿಕರಿಗೆ ಹಾಗೂ ಪಕ್ಷಗಾರರಿಗೆ ಮಳೆ ಮತ್ತು ಬಿಸಿಲಿನಲ್ಲಿ ಕೂಡಲು ಕೋರ್ಟ್ ಮುಂದೆ ಪಾತ್ರಾಸ್ ಶೆಡ್ ಹಾಗೂ ಕೂಡಲು ಬಾಕ್ ಗಳಿಗೆ ತಾಳಿಕೋಟಿಯ ವೈದ್ಯರಾದ ಡಾ.ವಿ. ಎಸ್.ಕಾರ್ಚಿ ಅವರು ರೂ.50000,ಮತ್ತು ಡಾ.ವಿರೇಶ ತಳ್ಳೊಳ್ಳಿ ರೂ. 25000 ಮತ್ತು ಪ್ರಥಮ ದರ್ಜೆ ಗುತ್ತಿಗೆದಾರ ಶರಣಗೌಡ ನಾಗರಡ್ಡಿ(ಬಂಟನೂರ) ಇವರು 35000. ರೂ ದೇಣಿಗೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 