ವೈದ್ಯ ಡಾ.ವಿ. ಎಸ್.ಕಾರ್ಚಿರಿಂದ ಕೋರ್ಟ್ ಮುಂದೆ ಪಾತ್ರಾಸ್ ಶೆಡ್ ದೇಣಿಗೆ
Doctor Dr. V. S. Karchi donates Patras shed in front of the court
ತಾಳಿಕೋಟಿ 19 :ನ್ಯಾಯಾಲಯದ ಆವರಣದಲ್ಲಿ ಸಾರ್ವಜನಿಕರಿಗೆ ಹಾಗೂ ಪಕ್ಷಗಾರರಿಗೆ ಮಳೆ ಮತ್ತು ಬಿಸಿಲಿನಲ್ಲಿ ಕೂಡಲು ಕೋರ್ಟ್ ಮುಂದೆ ಪಾತ್ರಾಸ್ ಶೆಡ್ ಹಾಗೂ ಕೂಡಲು ಬಾಕ್ ಗಳಿಗೆ ತಾಳಿಕೋಟಿಯ ವೈದ್ಯರಾದ ಡಾ.ವಿ. ಎಸ್.ಕಾರ್ಚಿ ಅವರು ರೂ.50000,ಮತ್ತು ಡಾ.ವಿರೇಶ ತಳ್ಳೊಳ್ಳಿ ರೂ. 25000 ಮತ್ತು ಪ್ರಥಮ ದರ್ಜೆ ಗುತ್ತಿಗೆದಾರ ಶರಣಗೌಡ ನಾಗರಡ್ಡಿ(ಬಂಟನೂರ) ಇವರು 35000. ರೂ ದೇಣಿಗೆ ನೀಡಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 