ಮಂಜುನಾಥ ಪೂಜಾರ್ಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರದಾನ
Doctor of Philosophy degree awarded to Manjunath Pujar
ಕೊಪ್ಪಳ 09: ಮಂಜುನಾಥ ತಂದೆ ದ್ಯಾಮಣ್ಣ ಪೂಜಾರ್ಗೆ ಕೊಪ್ಪಳ ಜಿಲ್ಲಾ ಕೊಪ್ಪಳ ತಾಲೂಕ ಚಾಮಲಾಪೂರ ಗ್ರಾಮದ ಇವರು ದಾವಣಗೆರೆ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತೊ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರವೀಣ್ ಟಿ ಎಲ್. ರವರ ಮಾರ್ಗದರ್ಶನದಲ್ಲಿ ಮತ ಪರಿವರ್ತನೆ ಮತ್ತು ಪ್ರಭುತ್ವದ ನೀತಿಗಳು - ಒಂದು ವಿಶ್ಲೇಷಣೆ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಮಂಡಿಸಿದ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ದಿ. 31-01-2026 ರಂದು ನಡೆದ 13ನೇ ವಾರ್ಷಿಕ ಘಟಿಕೊತ್ಸವದಲ್ಲಿ ಕರ್ನಾಟಕದ ಘನವೆತ್ತ ರಾಜ್ಯಪಾಲರಿಂದ ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ನೀಡಿ ಗೌರವಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 