ಪ್ರಣವಾನಂದರಾಮ ಶ್ರೀಗೆ ಡಾಕ್ಟರೇಟ್ ಪ್ರದಾನ
ಲೋಕದರ್ಶನವರದಿ
ರಾಣಿಬೆನ್ನೂರ11: ಸುಕ್ಷೇತ್ರವೆಂದೇ ಹೆಸರಾದ ತಾಲೂಕಿನ ಆರೆಮಲ್ಲಾಪುರದ ಶರಣ ಬಸವೇಶ್ವರ ಮಠದ ಪೀಠಾಧ್ಯಕ್ಷ ಪ್ರಣವಾನಂದರಾಮ ಮಹಾಸ್ವಾಮೀಜಿಗಳು ಸಲ್ಲಿಸಿದ ಸಾಮಾಜಿಕ ಸೇವೆಯನ್ನು ಗುರುತಿಸಿ ಅಮೇರಿಕದ ಯುನೈಟೆಡ್ ನೇಶನ್ ಯುನಿವಸರ್ಿಟಿ ಆಪ್ ಗ್ಲೋಬಲ್ ಪೀಸ್ ಸಂಸ್ಥೆಯು ಶ್ರೀಗಳಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದೆ.
ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ವೈಸ್ಚಾನ್ಸಲರ್ ಮಧು ಕೃಷ್ಣನ್, ಸೀಡನ್ ದೇಶದ ರಾಜ್ಯಪಾಲ ಗೋವರ್ಧನ್ ಡೀನ್, ರಾಯಬಾರಿ ಅನಿಲ ನಾಯರ, ಪ್ರೊ. ಲಕ್ಷ್ಮಣ ಮಧುರಂಗಸಿಂಗ ಸೇರಿದಂತೆ ವಿವಿಧ ದೇಶಗಳಲ್ಲಿನ ವೈಸ ಚಾನ್ಸಲರ್, ರಾಯಬಾರಿಗಳು, ರಾಜ್ಯಪಾಲರುಗಳ ಸಮ್ಮಖದಲ್ಲಿ ಶ್ರೀಗಳಿಗೆ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 