ಪ್ರಣವಾನಂದರಾಮ ಶ್ರೀಗೆ ಡಾಕ್ಟರೇಟ್ ಪ್ರದಾನ
ಲೋಕದರ್ಶನವರದಿ
ರಾಣಿಬೆನ್ನೂರ11: ಸುಕ್ಷೇತ್ರವೆಂದೇ ಹೆಸರಾದ ತಾಲೂಕಿನ ಆರೆಮಲ್ಲಾಪುರದ ಶರಣ ಬಸವೇಶ್ವರ ಮಠದ ಪೀಠಾಧ್ಯಕ್ಷ ಪ್ರಣವಾನಂದರಾಮ ಮಹಾಸ್ವಾಮೀಜಿಗಳು ಸಲ್ಲಿಸಿದ ಸಾಮಾಜಿಕ ಸೇವೆಯನ್ನು ಗುರುತಿಸಿ ಅಮೇರಿಕದ ಯುನೈಟೆಡ್ ನೇಶನ್ ಯುನಿವಸರ್ಿಟಿ ಆಪ್ ಗ್ಲೋಬಲ್ ಪೀಸ್ ಸಂಸ್ಥೆಯು ಶ್ರೀಗಳಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದೆ.
ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ವೈಸ್ಚಾನ್ಸಲರ್ ಮಧು ಕೃಷ್ಣನ್, ಸೀಡನ್ ದೇಶದ ರಾಜ್ಯಪಾಲ ಗೋವರ್ಧನ್ ಡೀನ್, ರಾಯಬಾರಿ ಅನಿಲ ನಾಯರ, ಪ್ರೊ. ಲಕ್ಷ್ಮಣ ಮಧುರಂಗಸಿಂಗ ಸೇರಿದಂತೆ ವಿವಿಧ ದೇಶಗಳಲ್ಲಿನ ವೈಸ ಚಾನ್ಸಲರ್, ರಾಯಬಾರಿಗಳು, ರಾಜ್ಯಪಾಲರುಗಳ ಸಮ್ಮಖದಲ್ಲಿ ಶ್ರೀಗಳಿಗೆ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 